ಇಂದು ಷಷ್ಠಿ ಸಂಭ್ರಮ, ಕುಕ್ಕೆ ದೇವರ ಬ್ರಹ್ಮರಥೋತ್ಸವ ಸಂಪನ್ನ

ಸುಬ್ರಹ್ಮಣ್ಯ: ಕುಕ್ಕೆ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಇಂದು ಸಂಭ್ರಮದಿಂದ ನಡೆಯಿತು. ಷಷ್ಠಿ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ಸಂಪನ್ನಗೊಂಡಿತು.

Related Articles

ಪ್ರತಿಕ್ರಿಯೆ ನೀಡಿ

Latest Articles