ವೈಕುಂಠ ಏಕಾದಶಿ, ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇಗುಲದಲ್ಲಿ ಭಕ್ತರಿಗಿಲ್ಲ ಪ್ರವೇಶ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ವೈಕುಂಠ ದ್ವಾರ ಪ್ರವೇಶ ಇರುವುದಿಲ್ಲ ಎಂದು ಹಿಂದೂ ಧಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles