ವಿಶ್ವಮಾನವ ದಿನಾಚರಣೆ- ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ಸಾನ್ನಿಧ್ಯ

ರಾಮನಗರ: ಇಲ್ಲಿನ ರಾಯರದೊಡ್ಡಿ ಸರ್ಕಲ್ ಆರ್‌ವಿಸಿಎಸ್ ಕನ್ವೆನ್ಷನ್ ಹಾಲ್‌ನಲ್ಲಿ ಕುವೆಂಪುರವರ ಜನ್ಮ ದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳವರು, ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಗಳವರು, ಶ್ರೀ ಎಲ್ ಎನ್ ಮುಕುಂದರಾಜ್, ಸಾಹಿತಿಗಳು. ಶ್ರೀ ಬೈರಮಂಗಲ ರಾಮೇಗೌಡ, ಸಾಹಿತಿಗಳು. ಶ್ರೀ ಪ್ರೊ. ಚಂದ್ರಶೇಖರನಂಗಲಿ, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles