ನಾಳೆ ವೈಕುಂಠ ಏಕಾದಶಿ, ಚನ್ನರಾಯ ಸ್ವಾಮಿ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಹೋಮ

ಬೆಂಗಳೂರು: ನಾಳೆ ಡಿಸೆಂಬರ್ 25ರಂದು ವೈಕುಂಠ ಏಕಾದಶಿ ಪ್ರಯುಕ್ತ ಹುಸ್ಕೂರು ಗ್ರಾಮದ ಶ್ರೀ ಚನ್ನರಾಯ ಸ್ವಾಮಿ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಹೋಮ ಮತ್ತು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ರವರೆಗೂ ಭಕ್ತರು ದೇವರ ದರ್ಶನ ಮಾಡಬಹುದು ಎಂದು ದೇಗುಲದ ಪ್ರಧಾನ ಅರ್ಚಕರಾದ ಹೆಚ್.ಎಸ್.ರಂಗರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

ಪ್ರತಿಕ್ರಿಯೆ ನೀಡಿ

Latest Articles