ಶ್ರೀ ಸೋದಾ ಕ್ಷೇತ್ರಕ್ಕೆ ಶ್ರೀ ವಿದ್ಯಾಸಿಂಧು ಮಾಧವ ತೀರ್ಥರ ಭೇಟಿ

ತಂಬಿಹಳ್ಳಿ ಶ್ರೀಮಾಧವ ತೀರ್ಥ ಮಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ವಿದ್ಯಾಸಿಂಧು ಮಾಧವ ತೀರ್ಥ ಶ್ರೀಪಾದಂಗಳವರು ಡಿ.30 ರಂದು ಶ್ರೀ ಸೋದಾ ಕ್ಷೇತ್ರಕ್ಕೆ ಆಗಮಿಸಿ ಶ್ರೀ ವಾದಿರಾಜ ಗುರುಸಾರ್ವಭೌಮರ, ಶ್ರೀಭೂತರಾಜರ ದರ್ಶನವನ್ನು ಮಾಡಿದರು.

ಈ ಸಂದರ್ಭದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಅವರನ್ನು ಗೌರವಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles