ಬೆಂಗಳೂರಿನಲ್ಲಿ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧನುರ್ಮಾಸ ಇಷ್ಟಲಿಂಗ ಪೂಜೆ

ಬೆಂಗಳೂರು: ತುಮಕೂರು ಜಿಲ್ಲಾ ಚಿಕ್ಕನಾಯಕನ ಹಳ್ಳಿಯ ಕುಪ್ಪೂರು ಗದ್ದುಗೆ ಸಂಸ್ಥಾನ ಮಠ, ಶ್ರೀಗುರು ಮರುಳಸಿದ್ಧೇಶ್ವರ ಸ್ವಾಮಿ ಸನ್ನಿಧಿಯ ಕ್ಷೇತ್ರಾಧಿಪತಿಗಳಾದ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧನುರ್ಮಾಸ ಇಷ್ಟಲಿಂಗ ಮಹಾಪೂಜೆ ಮತ್ತು ಶಿವನೊಲುಮೆಗಾಗಿ ಸತ್ ಚಿಂತನೆ ಕಾರ್ಯಕ್ರಮ ಜನವರಿವ 10ರಂದು ಬೆಳಗ್ಗೆ 8.30 ಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಆರ್ ಆರ್ ಪಾರ್ಟಿ ಹಾಲ್‌ನಲ್ಲಿ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles