ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ವಿಶೇಷ ಪೂಜೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನಲ್ಲಿ ಇಂದು (ಜ.11ರಂದು) ನಾಡದೇವತೆ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles