ಮುತ್ತಿನ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಂಪಕಧಾಮಸ್ವಾಮಿ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಶ್ರೀ ಚಂಪಕಧಾಮ ಸ್ವಾಮಿ ದೇಗುಲದಲ್ಲಿ ಜನವರಿ 14 ರಂದು ಶ್ರೀ ಚಂಪಕಧಾಮ ಸ್ವಾಮಿ ಮತ್ತು ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಮುತ್ತುಗಳಿಂದ ಮಾಡಿದ ಅಲಂಕಾರ ಭಕ್ತರ ಕಣ್ಮನ ಸೆಳೆಯುವಂತಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles