ಜ.24ರಂದು ಸ್ವಾಮಿ ಹರ್ಷಾನಂದಜೀ ಮಹಾರಾಜ್ ಅವರ ಪುಣ್ಯಸ್ಮರಣೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಬಸವನಗುಡಿಯ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಹರ್ಷಾನಂದಜೀ ಮಹಾರಾಜ್ ಅವರ ಪುಣ್ಯಸ್ಮರಣೆ ಜನವರಿ 24ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಸಂಜೆ 4.30 ರಿಂದ 7.30 ರವರೆಗೆ ಬಸವನಗುಡಿಯ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮ ಯುಟ್ಯೂಬ್ ಚಾನೆಲ್ ramakrishna math basavangudi ಮೂಲಕ ನೇರ ಪ್ರಸಾರಗೊಳ್ಳಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles