ನಾಳೆ ಮೈಸೂರು ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ಹರ್ಷಾನಂದ ಮಹಾರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

ಮೈಸೂರು: ಇಲ್ಲಿನ ಶ್ರೀ ರಾಮಕೃಷ್ಣ ಆಶ್ರಮ ಹಾಗೂ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯು ಜನವರಿ 12 ರಂದು ಅಗಲಿದ ಸ್ವಾಮಿ ಹರ್ಷಾನಂದ ಮಹಾರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಂಡಿದೆ. ಜನವರಿ 21 ರಂದು ಬೆಳಗ್ಗೆ 10ರಿಂದ 12 ಗಂಟೆಯವರೆಗೆ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಕಾರ್ಯಕ್ರಮ ನಡೆಯಲಿದ್ದು ಭಕ್ತಾದಿಗಳು ಭಾಗವಹಿಸುವಂತೆ ಆಶ್ರಮದ ಪ್ರಕಟಣೆ ತಿಳಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles