ಮಂತ್ರಾಲಯ ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ

ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಡಾ. ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಸೋಮವಾರ ಬೆಂಗಳೂರಿನ ಜಯನಗರ 5ನೇ ಬ್ಲಾಕ್‌ನಲ್ಲಿ ಶ್ರೀ ನಂಜನಗೂಡು ರಾಯರ ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

Related Articles

ಪ್ರತಿಕ್ರಿಯೆ ನೀಡಿ

Latest Articles