ಶ್ರೀ ಗುರುರಾಜರಿಗೆ ವಿಶೇಷ ಹೂವಿನ ಅಲಂಕಾರ

ಬೆಂಗಳೂರಿನ ದ ಶೇಷಾದ್ರಿಪುರಂ ನಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles