ಸ್ವಾಮಿ ವೀರೇಶಾನಂದ ಅವರಿಂದ ಶ್ರೀ ರಾಮ ಮಂದಿರಕ್ಕೆ ದೇಣಿಗೆ ಸಮರ್ಪಣೆ

ತುಮಕೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಯವರಾದ ಶ್ರೀ ಶ್ರೀ ವೀರೇಶಾನಂದ ಸ್ವಾಮೀಜಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ 2 ಲಕ್ಷ 50 ಸಾವಿರದ 201 ರೂ.ಗಳನ್ನು ದೇಣಿಗೆಯಾಗಿ ಸಮರ್ಪಣೆ ಮಾಡಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles