ಭರತನಾಟ್ಯ ಕಲಾವಿದೆ ದಿಯಾ ಉದಯ್ ಅವರಿಗೆ ಕಲಾ ನವರತ್ನ ಪ್ರಶಸ್ತಿ

ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ಮತ್ತು ಶ್ರೀಮತಿ ರತ್ನಾಬಾಯಿ ಶ್ರೀ ಕಲ್ಲಪ್ಪ ಉದಗಟ್ಟಿ ಸಾಮಾಜಿಕ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ 65ನೆ ಕನ್ನಡ ರಾಜ್ಯೋತ್ಸವ ಹಾಗೂ 72ನೇ ಗಣರಾಜ್ಯೋತ್ಸವದ ಪ್ರಯುಕ್ತ  ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 7 ರಂದು ಏರ್ಪಡಿಸಿದ್ದ, ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಭರತನಾಟ್ಯ ಕಲೆಯಲ್ಲಿ ತೊಡಗಿಸಿಕೊಂಡಿರುವ ಕು/ ದಿಯಾ ಉದಯ್ ಅವರಿಗೆ “ಕಲಾ ನವರತ್ನ”  ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles