ಕಾವೇರಿ ಉಗಮ ಸ್ಥಾನದ ದೇಗುಲದಲ್ಲಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ವಿಶೇಷ ಪೂಜೆ

ಕೊಡಗಿನ ಭಾಗಮಂಡಲದ ಶ್ರೀ ಭಗಂಡೇಶ್ವರ ಸ್ವಾಮಿ ಹಾಗೂ ತಲಕಾವೇರಿ ಅಗಸ್ತ್ಯೇಶ್ವರ ಸ್ವಾಮಿ ಕಾವೇರಿ ಉಗಮ ಸ್ಥಾನ ದೇವಾಲಯದಲ್ಲಿ ಫೆ.8 ರಂದು ಬೆಳಗ್ಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಯವರು ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles