‘ಶ್ರೀ ರಾಘವೇಂದ್ರ ಮಹಿಮೆ’ ಹರಿಕಥಾ ಕಾರ್ಯಕ್ರಮ

ಬೆಂಗಳೂರು: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆ. 18 ರಂದು ಸಂಜೆ 7-30ಕ್ಕೆ ಕು|| ಸೌಮ್ಯಾ ರಾವ್ ಅವರಿಂದ “ಶ್ರೀ ರಾಘವೇಂದ್ರ ಮಹಿಮೆ” ಹರಿಕಥಾ ಕಾರ್ಯಕ್ರಮ ಏರ್ಪಡಿಸಿದೆ.
ಕಾರ್ಯಕ್ರಮ ನಡೆಯುವ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 5ನೇ ಬಡಾವಣೆ, ಜಯನಗರ, ಬೆಂಗಳೂರು-560041

Related Articles

ಪ್ರತಿಕ್ರಿಯೆ ನೀಡಿ

Latest Articles