ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯಲ್ಲಿ ರಥಸಪ್ತಮಿ

ಬೆಂಗಳೂರಿನ ಜಯನಗರ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಸನ್ನಿಧಿಯಲ್ಲಿ”ರಥಸಪ್ತಮಿ” ಪ್ರಯುಕ್ತ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ವಿಶೇಷವಾಗಿ ಶ್ರೀ ರಾಘವೇಂದ್ರಸ್ವಾಮಿಗಳವರ ಬೃಂದಾವನಕ್ಕೆ ಅಲಂಕಾರವನ್ನು ನೆರವೇರಿಸಲಾಯಿತು. ನಂತರ ಸಂಜೆ 7:30 ರಿಂದ 9-30ರವರೆಗೆ ದೇಸಾಯಿ ಸುಧೀಂದ್ರರವರ ಸಹಕಾರದೊಂದಿಗೆ ಸೌಮ್ಯ ರಾವ್ ಅವರಿಂದ “ಹರಿಕಥೆ” ನೆರವೇರಿತು ಎಂದು ಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles