ಕಲ್ಲಾಪುರ ಪವಮಾನಾಚಾರ್ ಅವರಿಂದ ‘ಶ್ರೀಮದ್ಭಾಗವತ’ ಪ್ರವಚನ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಫೆ. 25 ರಿಂದ ಮಾರ್ಚ್ 3 ರವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಶ್ರೀ ಕಲ್ಲಾಪುರ ಪವಮಾನಾಚಾರ್ ಅವರಿಂದ “ಶ್ರೀಮದ್ಭಾಗವತ” ಪ್ರವಚನ ಏರ್ಪಡಿಸಿದೆ.

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles