ಶ್ರೀರಾಯರ ಮಠದಲ್ಲಿ ವಾದಿರಾಜರ ಜಯಂತ್ಯೋತ್ಸವ

ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯಲ್ಲಿ ಪರಮ ಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರ ಆದೇಶದಂತೆ ಶ್ರೀಮಠದ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಹಾಗೂ ಶ್ರೀ ಹಯವದನೋಪನಿಷತ್ ಪ್ರತಿಷ್ಠಾನದ ಸಹಕಾರದೊಂದಿಗೆ ಶ್ರೀ ರಾಯರ ಸನ್ನಿಧಿಯಲ್ಲಿ ದ್ವಾದಶ ಭಜನಾ ಮಂಡಳಿಗಳಿಂದ 108 ಹಾಡುಗಳೊಂದಿಗೆ ಶ್ರೀ ಹರಿ ಭಜನೆ ಸೇವೆ ಸಲ್ಲಿಸಿದರು ಎಂದು ಕಿಶೋರ್ ಆಚಾರ್ಯ ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles