ಮಾರ್ಚ್ 4 ರಂದು ದಾಸವಾಣಿ

ಬೆಂಗಳೂರು: ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳ ಆದೇಶ ಅನುಗ್ರಹದೊಂದಿಗೆ ಆರ್.ಕೆ.ವಾಧೀಂದ್ರ ಆಚಾರ್ಯ ಅವರ ನೇತೃತ್ವದಲ್ಲಿ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಮಾರ್ಚ್ 4 ರಂದು ಸಂಜೆ 7-30 ಶ್ರೀಹರಿ ಬಿ. ವಿ. ಮೈಸೂರು ಅವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರದಲ್ಲಿ: ಪಿಟೀಲು: ಅರ್ಜುನ್ ಮೃದಂಗ: ರವಿಕುಮಾರ್.

ಕಾರ್ಯಕ್ರಮ ನಡೆಯುವ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 5ನೇ ಬಡಾವಣೆ, ಜಯನಗರ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles