ಗೋಕರ್ಣ ಆತ್ಮಲಿಂಗಕ್ಕೆ ರಾಘವೇಶ್ವರ ಶ್ರೀಗಳಿಂದ ವಿಶೇಷ ಪೂಜೆ

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ”ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಫೆ.26 ರಂದು ಆಗಮಿಸಿ ಶ್ರೀ ಮಹಾಗಣಪತಿಗೆ, ಜಗತ್ತಿನ ಏಕೈಕ “ಆತ್ಮಲಿಂಗ”ವಾದ ಶ್ರೀ ಮಹಾಬಲೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು ಮತ್ತು ಇಲ್ಲಿನ ಪರಿವಾರ ದೇವತೆಗಳಿಗೆ, ತಾಯಿ ಭದ್ರಕಾಳಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles