ಮಾರ್ಚ್ 11 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಯಕ್ಷಗಾನ ಬಯಲಾಟ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 11ರಂದು ಮಹಾಶಿವರಾತ್ರಿ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ಶತರುದ್ರಾಭಿಷೇಕ, ರಾತ್ರಿ 9.30 ಕ್ಕೆ ಮಹಾಪೂಜೆ, ರಾತ್ರಿ 10 ಗಂಟೆಗೆ ಮಹತೋಭಾರ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳ ಮಂಗಳೂರು ಅವರಿಂದ ‘ಬೂಡುದ ಭಂಡಾರ’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles