ಶ್ರೀ ಪುರಂದರದಾಸರ ಹಾಗೂ ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ

ಬೆಂಗಳೂರು: ಯಶವಂತಪುರದ ಶಾಂತಲಾ ಆರ್ಟ್ಸ್ ಟ್ರಸ್ಟ್, ಶ್ರೀ ಪುರಂದರದಾಸರ ಹಾಗೂ ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ ಪ್ರಯುಕ್ತ ವಿದ್ಯಾರಣ್ಯಪುರದ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಆವರಣದಲ್ಲಿ ಮಾರ್ಚ್ 21 ರಂದು ಬೆಳಗ್ಗೆ 11 ಗಂಟೆಗೆ ಪಂಚರತ್ನ ಕೃತಿಗಳ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಬೆಳಗ್ಗೆ 10 ಗಂಟೆಗೆ ಊಂಚ್ಛ ವೃತ್ತಿ ಕಾರ್ಯಕ್ರಮ, 11 ಗಂಟೆಗೆ ಪಂಚರತ್ನ ಕೃತಿಗಳ ಗಾಯನ, 12.30 ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles