ಸ್ವಾಮಿ ಜಪಾನಂದ ಅವರಿಂದ ಉಪನ್ಯಾಸ

ಪಾವಗಡ: ಇಲ್ಲಿನ ಶ್ರೀ ರಾಮಕೃಷ್ಣ ಸೇವಾಶ್ರಮ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಅವರಿಂದ ಶ್ರೀ ರಾಮಕೃಷ್ಣ ವಚನ ವೇದ ಉಪನ್ಯಾಸ ಮಾಲಿಕೆ- ಭಾಗ 16.
ದಿನಾಂಕ: ಮಾರ್ಚ್ 28, ಸಮಯ: ಸಂಜೆ 5.30. ಕಾರ್ಯಕ್ರಮವನ್ನು ಶ್ರೀರಾಮಕೃಷ್ಣ ಸೇವಾಶ್ರಮದ ಫೇಸ್‌ಬುಕ್ ಪೇಜ್‌ನಲ್ಲಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles