ದಾಸವಾಣಿ ಇಂದು

ಬೆಂಗಳೂರು: ಶ್ರೀ ರಾಘವೇಂದ್ರ ಸ್ವಾಮಿ ಗುರುಸಾರ್ವಭೌಮರ ಕೃಪಾಶೀರ್ವಾದ ಹಾಗೂ ಶ್ರೀ ಸುಬುಧೇಂದ್ರ ತೀರ್ಥರ ಅನುಗ್ರಹದೊಂದಿಗೆ ಶ್ರೀ ಗುರು ಸಾರ್ವ ದಾಸಸಾಹಿತ್ಯ ಪ್ರಾಜೆಕ್ಟ್ನ ಸಹಯೋಗದಿಂದ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಭಿರಾಮ್ ಭರತವಂಶಿ ದಾಸವಾಣಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ದಿನಾಂಕ: ಏಪ್ರಿಲ್ 15
ಸಮಯ: ಸಂಜೆ 7

ಕಾರ್ಯಕ್ರಮವನ್ನು ಹರಿಕಥಾಸುಧಾಸಿಂಚನ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೇರ ಪ್ರಸಾರಗೊಳ್ಳಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles