ದಾಸರ ಪದಗಳ ಗಾಯನ ಕಾರ್ಯಕ್ರಮ

ಬೆಂಗಳೂರು: ಹರಿದಾಸ ಕೀರ್ತನ ಪ್ರಾಜೆಕ್ಟ್ ಏಪ್ರಿಲ್ 18 ರಂದು ಸಂಜೆ 6 ಗಂಟೆಗೆ ಕುಮಾರಿ ಅನುಕೃಪಾ ರೌಡೂರ್ ಅವರಿಂದ ದಾಸರ ಪದಗಳ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹರಿದಾಸ ಕೀರ್ತನ ಪ್ರಾಜೆಕ್ಟ್ ಫೇಸ್‌ಬುಕ್ ಪೇಜ್‌ನಲ್ಲಿ ನೇರ ಪ್ರಸಾರಗೊಳ್ಳಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles