ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಗುರುವಾರದ ವಿಶೇಷ ಅಲಂಕಾರ

ಬೆಂಗಳೂರು: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಶೇಷಾದ್ರಿಪುರಂ ಶಾಖೆಯಲ್ಲಿ ಇಂದು ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮತ್ತು ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಕಾರ್ಯಕ್ರಮಗಳು ನೆರವೇರಿಸಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles