ದೊಡ್ಡ ಹರಿವಾಣದಲ್ಲಿ ಶ್ರೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದವಾನಿ ತಾಲ್ಲೂಕಿನಲ್ಲಿರುವ ದೊಡ್ಡ ಹರಿವಾಣದಲ್ಲಿ ಇಂದು ನರಸಿಂಹ ಜಯಂತಿ ಪ್ರಯುಕ್ತ ಶ್ರೀಮನ್ನಾರಾಯಣ ಸ್ವಾಮಿಗೆ ಹಾಗೂ ಶ್ರೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಕಾರ್ಯಕ್ರಮಗಳನ್ನು ಪ್ರಧಾನ ಅರ್ಚಕರಾದ ಶ್ರೀ ನರಸಿಂಗಾಚಾರ್ ಮತ್ತು ಕಿರಿಯ ಅರ್ಚಕರಾದ ಶ್ರೀ ರಾಜೀವ್ ಜೋಶಿ ಅವರು ನೆರವೇರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles