ಶ್ರೀ ಶ್ರೀನಿವಾಸ ಕಲ್ಯಾಣ ಹರಿಕಥೆ

ದಾಸವಾಣಿ ಫೇಸ್ಬುಕ್ ಸಮೂಹದ ವತಿಯಿಂದ ಜೂನ್ 4 ಶುಕ್ರವಾರ ಸಂಜೆ 6 ಗಂಟೆಗೆ ತುಮಕೂರಿನ ಯುವ ಪ್ರತಿಭೆ ಕು. ಅನಘಾ ಪ್ರಸಾದ್ ಅವರಿಂದ “ಶ್ರೀ ಶ್ರೀನಿವಾಸ ಕಲ್ಯಾಣ” ಹರಿಕಥೆಯ ನೇರ ಪ್ರಸಾರ ಕಾರ್ಯಕ್ರಮ ಏರ್ಪಡಿಸಿದೆ. ಈ ಕಾರ್ಯಕ್ರಮವನ್ನು ದಾಸವಾಣಿ ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು. ಅನಘಾ ಪ್ರಸಾದ್ ಅವರು ಇದುವರೆಗೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಹಾಗೂ ಟಿವಿ ವಾಹಿನಿಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles