ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ತೊಟ್ಟಿಲು ಪೂಜಾ ಸೇವೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಕಳೆದ ಎರಡು ತಿಂಗಳಿನಿ0ದ ನಿತ್ಯ ಶ್ರೀ ನರಸಿಂಹ ದೇವರಿಗೆ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ತೊಟ್ಟಿಲು ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಯುಕ್ತ ಇಂದು ಶ್ರೀಗಳಿಂದ ಮಹಾಪೂಜೆ ಹಾಗೂ ರಂಗಪೂಜೆ ನೆರವೇರಿತು.

Related Articles

ಪ್ರತಿಕ್ರಿಯೆ ನೀಡಿ

Latest Articles