ಊಂಜಲ್ ಸಂಗೀತೋತ್ಸವ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ಜುಲೈ 31 ರಂದು ಸಂಜೆ 5.45 ಕ್ಕೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಮಾನಸಾ ಕುಲಕರ್ಣಿ ಅವರಿಂದ ದಾಸವಾಣಿ
ವಾದ್ಯ ಸಹಕಾರ: ಶ್ರೀನಿವಾಸ ಕಾಖಂಡಕಿ (ತಬಲಾ), ದುಶ್ಯಂತ್ (ಕೀ ಬೋರ್ಡ್)

ಕಾರ್ಯಕ್ರಮ ನಡೆಯುವ ಸ್ಥಳ: ಶ್ರೀ ವೆಂಕಟೇಶ್ವರ ದೇವಸ್ಥಾನ ವೈಯಾಲಿಕಾವಲ್, 6ನೇ ಮುಖ್ಯರಸ್ತೆ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles