ಊಂಜಲ್ ಸಂಗೀತೋತ್ಸವ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಆಗಸ್ಟ್ 7 ರಂದು ಸಂಜೆ 6 ಗಂಟೆಗೆ ಭಾವನಾ ಮೂರ್ತಿ ಮತ್ತು ರಂಜಿತಾ ಪ್ರಸಾದ್ ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋಡ್೯), ಸರ್ವೋತ್ತಮ (ತಬಲಾ).ಕಾರ್ಯಕ್ರಮ ನಡೆಯುವ ಸ್ಥಳ: ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (TTD)16ನೇ ಅಡ್ಡರಸ್ತೆ ಗಾಯತ್ರಿ ದೇವಿ ಪಾರ್ಕ್ ಎಕ್ಸ್ ಟೆನ್ ಷನ್ ವಯ್ಯಾಲಿಕಾವಲ್ ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles