ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಗುರ್ಜಿ ಮುಹೂರ್ತ

ಉಡುಪಿ: ಶ್ರೀಕೃಷ್ಣ ಮಠದಲ್ಲಿ, ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯಲಿರುವ ಶ್ರೀಕೃಷ್ಣ ಲೀಲೋತ್ಸವದ ಮೊಸರು ಕುಡಿಕೆಯ ಸಲುವಾಗಿ ರಥಬೀದಿಯಲ್ಲಿ ಗುರ್ಜಿ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ಶ್ರೀಕೃಷ್ಣ ಸೇವಾ ಬಳಗದ ವೈ.ರಾಮಚಂದ್ರ ರಾವ್,ಪ್ರದೀಪ್ ರಾವ್ , ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles