ಮಾರುತಿ ಸೇವಾ ನಗರದ ರಾಯರ ಮಠದಲ್ಲಿ ಇಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ (ಚಿತ್ರಗಳು)

ಬೆಂಗಳೂರು: ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಮಾರುತಿ ಸೇವಾ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು (ಆಗಸ್ಟ್ 23 ರಂದು) ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆಯ ಪ್ರಯುಕ್ತ ವಿಶೇಷ ಪೂಜೆಗಳು ನೆರವೇರಿಸಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles