ಹರಿನಾಮ ಸಂಕೀರ್ತನೆ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ಹಾಗೂ ಶ್ರೀ ರಾಮಚಂದ್ರ ಸ್ವಾಮಿ ದೇವಸ್ಥಾನ ಶ್ರೀರಾಮಪುರ ಇವುಗಳ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 27 ರಂದು ಸಂಜೆ 6-30ಕ್ಕೆ ಮಾನಸಾ ಕುಲಕರ್ಣಿ ಅವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀನಿವಾಸ ಕಾಖಂಡಕಿ (ತಬಲಾ). ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಮಚಂದ್ರ ಸ್ವಾಮಿ ದೇವಸ್ಥಾನ, 2ನೇ ಅಡ್ಡರಸ್ತೆ, ಶ್ರೀರಾಮಪುರಂ, ಬೆಂಗಳೂರು -560021

Related Articles

ಪ್ರತಿಕ್ರಿಯೆ ನೀಡಿ

Latest Articles