ವಿದುಷಿ ವಿಜಯಾ ಭಟ್ ಅವರಿಂದ ದಾಸವಾಣಿ ಇಂದು

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಶ್ರಾವಣ ಶನಿವಾರದ ಪ್ರಯುಕ್ತ ಆಗಸ್ಟ್ 28 ರಂದು ಸಂಜೆ 6 ಗಂಟೆಗೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದುಷಿ ವಿಜಯಾ ಭಟ್ ಅವರಿಂದ ದಾಸವಾಣಿ. ಕಾರ್ಯಕ್ರಮವನ್ನು ದಾಸವಾಣಿ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles