ಚಂದ್ರಿಕಾ ಬದರಿನಾಥ್ ಅವರಿಂದ ದಾಸವಾಣಿ ಇಂದು

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಶ್ರಾವಣ ಶನಿವಾರ ಪ್ರಯುಕ್ತ ಸೆಪ್ಟಂಬರ್ 4ರಂದು ಸಂಜೆ 6 ಗಂಟೆಯಿ0ದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಚಂದ್ರಿಕಾ ಬದರಿನಾಥ್ ಅವರಿಂದ ದಾಸವಾಣಿ.
ಕಾರ್ಯಕ್ರಮವನ್ನು ದಾಸವಾಣಿ ನಿರ್ವಾಹಕರ ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles