ಆನಂದತೀರ್ಥಾಚಾರ್ ಮಾಳಿಗೆ ಅವರಿಂದ ಪ್ರೋಷ್ಟಪದಿ ಭಾಗವತ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 15 ರಿಂದ 20ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಆನಂದತೀರ್ಥಾಚಾರ್ ಮಾಳಿಗೆ ಅವರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles