ಊಂಜಲ್ ಸಂಗೀತೋತ್ಸವ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಸೆಪ್ಟೆಂಬರ್ 25 ರಂದು ಸಂಜೆ 6 ಗಂಟೆಗೆ ಕು|| ಅಮೋಘ ಶಾಸ್ತ್ರಿ ಮತ್ತು ಕು|| ಆಗಮ ಶಾಸ್ತ್ರಿ (ಶಾಸ್ತ್ರಿ ಸಿಸ್ಟರ್ಸ್) ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ :
ವಿ|| ಶ್ರೀ ಶಶಿಧರ್ (ಪಿಟೀಲು)

ವಿ|| ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ)

ಕಾರ್ಯಕ್ರಮ ನಡೆಯುವ ಸ್ಥಳ :
ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (TTD)
16ನೇ ಅಡ್ಡರಸ್ತೆ , ವಯ್ಯಾಲಿಕಾವಲ್, ಬೆಂಗಳೂರು

Related Articles

ಪ್ರತಿಕ್ರಿಯೆ ನೀಡಿ

Latest Articles