ಶ್ರೀ ರಾಯರ ಬೃಂದಾವನಕ್ಕೆ ಅಭಿಷೇಕ ಅಲಂಕಾರ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀರಾಯರ ಬೃಂದಾವನಕ್ಕೆ ಗುರುವಾರ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ಸುವರ್ಣಕವಚದೊಂದಿಗೆ ಪುಷ್ಪಾಲಂಕಾರ ಮಾಡಲಾಗಿತ್ತು.

Related Articles

ಪ್ರತಿಕ್ರಿಯೆ ನೀಡಿ

Latest Articles