ಕಲ್ಲೂರು ಶ್ರೀ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ನವರಾತ್ರಿ ಸಂಭ್ರಮ

ರಾಯಚೂರು: ಸಿರವಾರ ತಾಲ್ಲೂಕಿನ ಕಲ್ಲೂರು ಶ್ರೀ ಮಹಾಲಕ್ಷ್ಮೀದೇವಿ ಸನ್ನಿಧಿಯಲ್ಲಿ ನವರಾತ್ರಿ ಪ್ರಯುಕ್ತ ಜ್ಞಾನಷತ್ರ ಹಾಗೂ ಕಲ್ಯಾಣೋತ್ಸವ ಕಾರ್ಯಕ್ರಮಗಳು ಅಕ್ಟೋಬರ್ 7ರಿಂದ 15 ರವರೆಗೆ ನಡೆಯಲಿವೆ.
ಕಾರ್ಯಕ್ರಮಗಳು
ಶ್ರೀ ಮಹಾಲಕ್ಷ್ಮೀ ಪೂಜೆ, ಅಭಿಷೇಕ, ಕುಂಕುಮಾರ್ಚನೆ, ಅಲಂಕಾರ, ನೈವೇದ್ಯ, ಪಂಡಿತರಿ0ದ ಉಪನ್ಯಾಸ, ಸಂಗೀತ ಹಾಗೂ ದಾಸವಾಣಿ ಕಾರ್ಯಕ್ರಮ, ಭಕನೆ, ಕಲ್ಯಾಣೋತ್ಸವ, ಅನ್ನಸಂತರ್ಪಣೆ ನಡೆಯಲಿವೆ.

Related Articles

ಪ್ರತಿಕ್ರಿಯೆ ನೀಡಿ

Latest Articles