ಊಂಜಲ್ ಸಂಗೀತೋತ್ಸವ ಅಕ್ಟೋಬರ್ 15 ರಂದು

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಅಕ್ಟೋಬರ್ 15 ರಂದು ಸಂಜೆ 5-45ಕ್ಕೆ ಕು|| ನಿಶಿತಾ ಪ್ರಸಾದ್ ಅವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.

ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (TTD), ವಯ್ಯಾಲಿಕಾವಲ್, ಬೆಂಗಳೂರು

Related Articles

ಪ್ರತಿಕ್ರಿಯೆ ನೀಡಿ

Latest Articles