ರಾಯರ ಸನ್ನಿಧಿಯಲ್ಲಿ ಶ್ರೀ ಸತ್ಯನಾರಾಯಣ ವ್ರತ, ಲಕ್ಷದೀಪೋತ್ಸವ ನ. 19 ರಂದು

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ನವೆಂಬರ್ 19 ರಂದು ಬೆಳಗ್ಗೆ 9ಕ್ಕೆ ಶ್ರೀ ಸತ್ಯನಾರಾಯಣ ವ್ರತ, ಬೆಳಗ್ಗೆ 10-30 ಕ್ಕೆ ಧಾತ್ರಿ ಹವನ ಹೋಮ, ಸಂಜೆ 6:30 ಕ್ಕೆ ಲಕ್ಷದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಭಕ್ತಾದಿಗಳು ಎಲ್ಲ ಕಾರ್ಯಕ್ರಮದ ಸೇವೆಯಲ್ಲಿ ಭಾಗವಹಿಸುವವರು ಈ ನಂಬರ್ನ “9449133929” ಆನ್ಲೈನ್ ಕ್ಯಾಟ್ ಲಾಗ್ ಮುಖಾಂತರ ಸೇವೆ ಸಲ್ಲಿಸಿ ಗುರುಗಳ ಶೇಷವಸ್ತ್ರ, ಫಲಮಂತ್ರಾಕ್ಷತೆ ಸ್ವೀಕರಿಸ ಬಹುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9945429129- 08022443962- 8660349906.

Related Articles

ಪ್ರತಿಕ್ರಿಯೆ ನೀಡಿ

Latest Articles