ವಿಂಧ್ಯಾ ಅಡಿಗ ಅವರಿಂದ ಹರಿನಾಮ ಸಂಕೀರ್ತನೆ ಡಿ.16 ರಂದು

ಬೆಂಗಳೂರು: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಡಿ.16 ರಂದು ಸಂಜೆ 7.30ಕ್ಕೆ ವಿಂಧ್ಯಾ ಅಡಿಗ ಅವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀನಿವಾಸ ಕಾಖಂಡಕಿ (ತಬಲಾ).

ಕಾರ್ಯಕ್ರಮ ನಡೆಯುವ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041.

Related Articles

ಪ್ರತಿಕ್ರಿಯೆ ನೀಡಿ

Latest Articles