ಭರತನಾಟ್ಯ ಪ್ರದರ್ಶನ ಡಿ.23ರಂದು

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಇವರ ನೇತೃತ್ವದಲ್ಲಿ ಡಿಸೆಂಬರ್ 23 ರಂದು, ಗುರುವಾರ ಸಂಜೆ 7-30ಕ್ಕೆ ಶ್ರೀಗೌರಿ ನೃತ್ಯಾಲಯದ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.


Related Articles

ಪ್ರತಿಕ್ರಿಯೆ ನೀಡಿ

Latest Articles