ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಕಥಾಸ್ತ್ರ’ ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠ, ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಡಿಸೆಂಬರ್ 25 ರಂದು ಸಂಜೆ 7 ಗಂಟೆಗೆ ಪ್ರಭಾತ್ ಆರ್ಟ್ಸ್ ಇಂಟರ್‌ನ್ಯಾಷನಲ್ ಪ್ರಸ್ತುತಪಡಿಸುವ ‘ಕಥಾಸ್ತ್ರ’ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles