ಭಜನೆ – ಪ್ರವಚನ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಜಯನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಡಿಸೆಂಬರ್ 31, ಶುಕ್ರವಾರ ಸಂಜೆ 6 ರಿಂದ 7 ಉತ್ತರಹಳ್ಳಿಯ ಶ್ರೀವಾರಿಧಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ.

7 ಗಂಟೆಗೆ ವೇಣುಗೋಪಾಲಾಚಾರ್ ಅಗ್ನಿಹೋತ್ರಿ ಅವರಿಂದ “ಕಲಿಯುಗ ಕಲ್ಪತರು” ರಾಯರ ಗ್ರಂಥದ ಬಗ್ಗೆ ಪ್ರವಚನ.

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ.

Related Articles

ಪ್ರತಿಕ್ರಿಯೆ ನೀಡಿ

Latest Articles