ವಾಣಿಶ್ರೀ ಆರ್. ಅವರಿಂದ ದಾಸವಾಣಿ ಇಂದು

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ವೈಕುಂಠ ಏಕಾದಶಿ ಪ್ರಯುಕ್ತ ಜನವರಿ 13 ರಂದು ಸಂಜೆ 6 ಗಂಟೆಗೆ ಕುಮಾರಿ ವಾಣಿಶ್ರೀ ಆರ್. ಅವರಿಂದ ದಾಸವಾಣಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕಾರ್ಯಕ್ರಮವನ್ನು ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles