ಶ್ರೀಕೃಷ್ಣ ಮಠದಲ್ಲಿ ಬ್ರಹ್ಮರಥ, ರಜತ ರಥೋತ್ಸವ

ಉಡುಪಿ: ಶ್ರೀಕೃಷ್ಣಮಠದಲ್ಲಿ, ಶ್ರೀ ಅದಮಾರು ಮಠದ ಪರ್ಯಾಯದ ಕೊನೆಯ ದಿನದಂದು ಬ್ರಹ್ಮರಥದಲ್ಲಿ ಶ್ರೀಕೃಷ್ಣದೇವರು ಹಾಗೂ ರಜತರಥದಲ್ಲಿ ಶ್ರೀಮುಖ್ಯಪ್ರಾಣದೇವರನ್ನು ಇರಿಸಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಬ್ರಹ್ಮರಥ ಮತ್ತು ರಜತ ರಥೋತ್ಸವ ನಡೆಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles