ಊಂಜಲ್ ಸಂಗೀತೋತ್ಸವ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಜನವರಿ 22 ರಂದು ಸಂಜೆ 6 ಗಂಟೆಗೆ ವಿದುಷಿ ಸಂಧ್ಯಾ ಶ್ರೀನಾಥ್ ಅವರಿಂದ “ಊಂಜಲ್ ಸಂಗೀತ ಕಾರ್ಯಕ್ರಮ” ಏರ್ಪಡಿಸಿದೆ.

ವಾದ್ಯ ಸಹಕಾರ: ಕೀ-ಬೋರ್ಡ್: ಅಮಿತ್ ಶರ್ಮಾ, ತಬಲಾ: ಶ್ರೀನಿವಾಸ ಕಾಖಂಡಕಿ.

ಸ್ಥಳ: ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ ವಯ್ಯಾಲಿಕಾವಲ್ ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles